WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 28 September 2021

ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ತಂತ್ರ ಬಿಚ್ಚಿಟ್ಟ ಡಾ. ಎಚ್.ಸಿ. ಮಹದೇವಪ್ಪ!

ಬೆಂಗಳೂರು, ಸೆ. 27: "ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಅವರಿಂದ ಸಾಧ್ಯವಿಲ್ಲ ಎಂಬುದು ದೇವೇಗೌಡರ ಹೊಸ ಚುನಾವಣಾ ತಂತ್ರ" ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆ. "ಜೆಡಿಎಸ್ ಪಕ್ಷದ ವರಿಷ್ಠ ದೇವೇಗೌಡರು ಚುನಾವಣೆಗಳು ಹತ್ತಿರ ಬರುತ್ತಿರುವಂತೆ ಎರಡು ಅಂಶಗಳ ಮೊರೆ ಹೋಗುತ್ತಿರುವುದನ್ನು ನಾನು ಗಮನಿಸುತ್ತಿದ್ದೇನೆ. ಅವುಗಳಲ್ಲಿ ಮೊದಲನೆಯದು ಭಾವನಾತ್ಮಕತೆ ಹಾಗೂ ಎರಡನೆಯದು ಸಿದ್ದರಾಮಯ್ಯನವರಿಂದ

from Oneindia.in - thatsKannada News https://ift.tt/3EYG0Xa

No comments: