ಮೇಕೆದಾಟು ಯೋಜನೆ; ಮೇಕೆದಾಟುವಿನಿಂದ ವಿಧಾನಸೌಧ ತನಕ ಪಾದಯಾತ್ರೆ
ಬೆಂಗಳೂರು, ಸೆಪ್ಟೆಂಬರ್ 21; ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಸಮರ ನಡೆಯುತ್ತಿದೆ. ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಇನ್ನೂ ತನ್ನ ನಿಲುವು ಸ್ಪಷ್ಟಪಡಿಸಿಲ್ಲ. ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳು ಯೋಜನೆಯನ್ನು ಸಹ ವಿರೋಧಿಸುತ್ತಿವೆ. ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮೇಕೆದಾಟುವಿನಿಂದ ವಿಧಾನಸೌಧ ತನಕ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್
from Oneindia.in - thatsKannada News https://ift.tt/2ZaSb2F





No comments:
Post a Comment