WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 27 September 2021

ಭಾರತ ಬಂದ್: ರೈತರ ಪ್ರತಿಭಟನೆ ಕುರಿತು ಸಚಿವ ತೋಮರ್ ಹೇಳಿದ್ದೇನು?

ಗ್ವಾಲಿಯರ್, ಸೆಪ್ಟೆಂಬರ್ 27: ರೈತರು ಪ್ರತಿಭಟನೆಯನ್ನು ಬಿಟ್ಟು ಮಾತುಕತೆಗೆ ಬರಲಿ ಎಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಮೂರು ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈಲು ಇಂದು( ಸೆ.27) ಭಾರತ ಬಂದ್‌ಗೆ ಕರೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು ರೈತರು ಪ್ರತಿಭಟನೆ ಹಾದಿ ಬಿಟ್ಟು ಮಾತುಕತೆಗೆ ಬಂದರೆ ಉತ್ತಮ ಎಂದಿದ್ದಾರೆ. 'ಭಾರತ್

from Oneindia.in - thatsKannada News https://ift.tt/39HKh34

No comments: