ಭಾರತ ಬಂದ್: ರೈತರ ಪ್ರತಿಭಟನೆ ಕುರಿತು ಸಚಿವ ತೋಮರ್ ಹೇಳಿದ್ದೇನು?
ಗ್ವಾಲಿಯರ್, ಸೆಪ್ಟೆಂಬರ್ 27: ರೈತರು ಪ್ರತಿಭಟನೆಯನ್ನು ಬಿಟ್ಟು ಮಾತುಕತೆಗೆ ಬರಲಿ ಎಂದು ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಮೂರು ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ರೈಲು ಇಂದು( ಸೆ.27) ಭಾರತ ಬಂದ್ಗೆ ಕರೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು ರೈತರು ಪ್ರತಿಭಟನೆ ಹಾದಿ ಬಿಟ್ಟು ಮಾತುಕತೆಗೆ ಬಂದರೆ ಉತ್ತಮ ಎಂದಿದ್ದಾರೆ. 'ಭಾರತ್
from Oneindia.in - thatsKannada News https://ift.tt/39HKh34





No comments:
Post a Comment