WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 27 September 2021

ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ಪ್ರಭಾವ ಹೇಗಿರಲಿದೆ?

ಒಡಿಶಾ, ಸೆಪ್ಟೆಂಬರ್ 27: ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗುಲಾಬ್ ಚಂಡಮಾರುತವು ಭಾನುವಾರ ರಾತ್ರಿ ಒಡಿಶಾ-ಆಂಧ್ರಪ್ರದೇಶ ಗಡಿಭಾಗಕ್ಕೆ ತಲುಪಿದ್ದು ತೀವ್ರ ಅನಾಹುತ ಸೃಷ್ಟಿಸಿದೆ. ಗುಲಾಬ್ ಚಂಡಮಾರುತ: ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಚಂಡಮಾರುತ ಆಗಮನದಿಂದ ಒಡಿಶಾ ಹಾಗೂ ಆಂಧ್ರಪ್ರದೇಶ ಎರಡೂ ಕಡೆಯೂ ಮಳೆಯಾಗಿದೆ.

from Oneindia.in - thatsKannada News https://ift.tt/2XUgfH7

No comments: