WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 30 September 2021

ಪಂಜಾಬ್ ಬಳಿಕ ಛತ್ತೀಸ್‌ಗಢದಲ್ಲೂ ನಾಯಕತ್ವ ಬದಲಾವಣೆ ಕೂಗು

ನವದೆಹಲಿ, ಸೆಪ್ಟೆಂಬರ್ 30:ಪಂಜಾಬ್ ಬಳಿಕ ಇದೀಗ ಛತ್ತೀಸ್‌ಗಢದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬಂದಿದೆ. ಪಂಜಾಬ್ ನಂತೆಯೇ ಕಾಂಗ್ರೆಸ್ ಆಡಳಿತ ವಿರುವ ಛತ್ತೀಸ್‌ಗಢದಲ್ಲಿ ಸಿಎಂ ಬದಲಾವಣೆಯ ಊಹಾಪೋಹಗಳು ಚಾಲ್ತಿಯಲ್ಲಿರುವಾಗಲೇ, ಅಲ್ಲಿನ 12ಕ್ಕೂ ಹೆಚ್ಚು ಶಾಸಕರು ದೆಹಲಿಗೆ ಭೇಟಿ ನೀಡಿರುವುದು ಮತ್ತಷ್ಟು ಕುತೂಹಲವನ್ನುಂಟುಮಾಡಿದೆ. ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು: ಚಿಂತೆ ಬೇಕಿಲ್ಲ ಎಲ್ಲವೂ ಸರಿಯಾಗಲಿದೆ ಎಂದ ಕೆ ಸಿ ವೇಣುಗೋಪಾಲ್ "ಛತ್ತೀಸ್‌ಗಢದ

from Oneindia.in - thatsKannada News https://ift.tt/3AYdkuY

No comments: