ಪಂಜಾಬ್ ಬಳಿಕ ಛತ್ತೀಸ್ಗಢದಲ್ಲೂ ನಾಯಕತ್ವ ಬದಲಾವಣೆ ಕೂಗು
ನವದೆಹಲಿ, ಸೆಪ್ಟೆಂಬರ್ 30:ಪಂಜಾಬ್ ಬಳಿಕ ಇದೀಗ ಛತ್ತೀಸ್ಗಢದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬಂದಿದೆ. ಪಂಜಾಬ್ ನಂತೆಯೇ ಕಾಂಗ್ರೆಸ್ ಆಡಳಿತ ವಿರುವ ಛತ್ತೀಸ್ಗಢದಲ್ಲಿ ಸಿಎಂ ಬದಲಾವಣೆಯ ಊಹಾಪೋಹಗಳು ಚಾಲ್ತಿಯಲ್ಲಿರುವಾಗಲೇ, ಅಲ್ಲಿನ 12ಕ್ಕೂ ಹೆಚ್ಚು ಶಾಸಕರು ದೆಹಲಿಗೆ ಭೇಟಿ ನೀಡಿರುವುದು ಮತ್ತಷ್ಟು ಕುತೂಹಲವನ್ನುಂಟುಮಾಡಿದೆ. ಪಂಜಾಬ್ ಕಾಂಗ್ರೆಸ್ ಬಿಕ್ಕಟ್ಟು: ಚಿಂತೆ ಬೇಕಿಲ್ಲ ಎಲ್ಲವೂ ಸರಿಯಾಗಲಿದೆ ಎಂದ ಕೆ ಸಿ ವೇಣುಗೋಪಾಲ್ "ಛತ್ತೀಸ್ಗಢದ
from Oneindia.in - thatsKannada News https://ift.tt/3AYdkuY





No comments:
Post a Comment