WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 19 September 2021

ಡೆಂಗ್ಯೂ ಸಾವು ತಡೆಯಲು ಕೃತಕ ಬುದ್ಧಿಮತ್ತೆ ಸಹಾಯ; ಹೊಸ ಅಧ್ಯಯನ

ನವದೆಹಲಿ, ಸೆಪ್ಟೆಂಬರ್ 19; ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೆ ವಿವಿಧ ರಾಜ್ಯಗಳಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ವರದಿಯಾಗುತ್ತಿವೆ. ಅದರದಲ್ಲೂ ಉತ್ತರ ಭಾರತದ ರಾಜ್ಯಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ ತಿಂಗಳ ಆರಂಭದಿಂದಲೇ ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ನೂರಾರು ಜನರು ಬಲಿಯಾಗಿದ್ದಾರೆ. ಸ್ಥಳೀಯ ಆಡಳಿತಗಳು ಕಠಿಣ ನಿಯಮಗಳನ್ನು ಜಾರಿಗೆ

from Oneindia.in - thatsKannada News https://ift.tt/3zhv03a

No comments: