ಭಾರತ ಬಂದ್: ರಾಜ್ಯದೆಲ್ಲೆಡೆ ಬೆಳಿಗ್ಗೆಯೇ ಪ್ರತಿಭಟನೆಯ ಬಿಸಿ
ಬೆಂಗಳೂರು: ಕೇಂಧ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆಯೇ ರೈತರು ರಸ್ತೆಗಿಳಿದು ಪ್ರತಿಭಟಿಸುವ ಮೂಲಕ ಬಂದ್ ನ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಕೆ.ಆರ್. ಮಾರುಕಟ್ಟೆಯಲ್ಲಿ ವ್ಯವಹಾರ ಬೆಳಗ್ಗೆ ಎಂದಿನಂತೆಯೇ ನಡೆದಿತ್ತು. ಸುತ್ತಮುತ್ತಲ ಜಿಲ್ಲೆಗಳಿಂದ ತರಕಾರಿ
from Oneindia.in - thatsKannada News https://ift.tt/3zJtMhi





No comments:
Post a Comment