WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 29 September 2021

ಹಂಪಿ- ತುಂಗಭದ್ರಾಕ್ಕೆ ಕೆಎಸ್‌ಆರ್‌ಟಿಸಿ ಟೂರ್ ಪ್ಯಾಕೇಜ್

ಬೆಂಗಳೂರು ಸೆಪ್ಟಂಬರ್ 29, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರು-ಹಂಪಿ- ತುಂಗಭದ್ರಾ ಮಾರ್ಗದಲ್ಲಿ ಒಂದು ದಿನದ ಟೂರ್ ಪ್ಯಾಕೇಜನ್ನು ಅಕ್ಟೋಬರ್ 1ರಿಂದ ಪುನರಾರಂಭ ಮಾಡಲಿದೆ. ಕೆಎಸ್ಆರ್ಟಿಸಿ ಈ ಮೊದಲು ಪ್ಯಾಕೇಜ್ ಪ್ರವಾಸಗಳನ್ನು ನಡೆಸುತ್ತಿತ್ತು. ಆದರೆ, ಕೋವಿಡ್-19 ಕಾರಣದಿಂದಾಗಿ ಇದನ್ನು ನಿಲ್ಲಿಸಲಾಗಿತ್ತು. ಈಗ ಮತ್ತೆ ಹಂಪಿ-ತುಂಗಭದ್ರಕ್ಕೆ ಹವಾ ನಿಯಂತ್ರಿತ ರಹಿತ (ನಾನ್ ಎಸಿ) ಬಸ್‌ಗಳ ಮೂಲಕ

from Oneindia.in - thatsKannada News https://ift.tt/3og6FZH

No comments: