ಹಂಪಿ- ತುಂಗಭದ್ರಾಕ್ಕೆ ಕೆಎಸ್ಆರ್ಟಿಸಿ ಟೂರ್ ಪ್ಯಾಕೇಜ್
ಬೆಂಗಳೂರು ಸೆಪ್ಟಂಬರ್ 29, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬೆಂಗಳೂರು-ಹಂಪಿ- ತುಂಗಭದ್ರಾ ಮಾರ್ಗದಲ್ಲಿ ಒಂದು ದಿನದ ಟೂರ್ ಪ್ಯಾಕೇಜನ್ನು ಅಕ್ಟೋಬರ್ 1ರಿಂದ ಪುನರಾರಂಭ ಮಾಡಲಿದೆ. ಕೆಎಸ್ಆರ್ಟಿಸಿ ಈ ಮೊದಲು ಪ್ಯಾಕೇಜ್ ಪ್ರವಾಸಗಳನ್ನು ನಡೆಸುತ್ತಿತ್ತು. ಆದರೆ, ಕೋವಿಡ್-19 ಕಾರಣದಿಂದಾಗಿ ಇದನ್ನು ನಿಲ್ಲಿಸಲಾಗಿತ್ತು. ಈಗ ಮತ್ತೆ ಹಂಪಿ-ತುಂಗಭದ್ರಕ್ಕೆ ಹವಾ ನಿಯಂತ್ರಿತ ರಹಿತ (ನಾನ್ ಎಸಿ) ಬಸ್ಗಳ ಮೂಲಕ
from Oneindia.in - thatsKannada News https://ift.tt/3og6FZH





No comments:
Post a Comment