WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 13 October 2021

ಅ.17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಅಕ್ಟೋಬರ್ 13: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು

from Oneindia.in - thatsKannada News https://ift.tt/3auTXht

No comments: