ಲಕ್ನೋ, ಅಕ್ಟೋಬರ್ 18: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲಿನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ರೈಲುತಡೆಗೆ ಕರೆ ಕೊಟ್ಟಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು
from Oneindia.in - thatsKannada News https://ift.tt/3jbLPHu
No comments:
Post a Comment