WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಆತ್ಮಹತ್ಯೆ: ಮಹಾರಾಷ್ಟ್ರ ನಂ.1, ಐದನೇ ಸ್ಥಾನದಲ್ಲಿದೆ ಕರ್ನಾಟಕ

ನವದೆಹಲಿ, ಅಕ್ಟೋಬರ್ 30: ದೇಶದಲ್ಲಿ 2020ನೇ ಸಾಲಿನಲ್ಲಿ ನಿತ್ಯ 418 ಮಂದಿಯಂತೆ 1,53,052 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ( NCRB) ವಾರ್ಷಿಕ ವರದಿ ಹೇಳಿದೆ. ಹೆಚ್ಚು ಆತ್ಮಹತ್ಯೆಗೆ ಶರಣಾಗುವ ರಾಜ್ಯಗಳ ಪಟ್ಟಿಯಲ್ಲಿ 12,259 ಸಾವು ದಾಖಲಿಸಿರುವ ಕರ್ನಾಟಕ 5ನೇ ಸ್ಥಾನದಲ್ಲಿದೆ ಹಾಗೂ 19,909 ಆತ್ಮಹತ್ಯೆ ಪ್ರಕರಣಗಳೊಂದಿಗೆ ನೆರೆಯ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ಕಾಲೇಜು

from Oneindia.in - thatsKannada News https://ift.tt/3BshjzE

«
Next
Newer Post
»
Previous
Older Post

No comments: