WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 30 October 2021

ಆತ್ಮಹತ್ಯೆ: ಮಹಾರಾಷ್ಟ್ರ ನಂ.1, ಐದನೇ ಸ್ಥಾನದಲ್ಲಿದೆ ಕರ್ನಾಟಕ

ನವದೆಹಲಿ, ಅಕ್ಟೋಬರ್ 30: ದೇಶದಲ್ಲಿ 2020ನೇ ಸಾಲಿನಲ್ಲಿ ನಿತ್ಯ 418 ಮಂದಿಯಂತೆ 1,53,052 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ( NCRB) ವಾರ್ಷಿಕ ವರದಿ ಹೇಳಿದೆ. ಹೆಚ್ಚು ಆತ್ಮಹತ್ಯೆಗೆ ಶರಣಾಗುವ ರಾಜ್ಯಗಳ ಪಟ್ಟಿಯಲ್ಲಿ 12,259 ಸಾವು ದಾಖಲಿಸಿರುವ ಕರ್ನಾಟಕ 5ನೇ ಸ್ಥಾನದಲ್ಲಿದೆ ಹಾಗೂ 19,909 ಆತ್ಮಹತ್ಯೆ ಪ್ರಕರಣಗಳೊಂದಿಗೆ ನೆರೆಯ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದೆ. ಕಾಲೇಜು

from Oneindia.in - thatsKannada News https://ift.tt/3BshjzE

No comments: