WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 27 October 2021

ಅಕ್ಟೋಬರ್ 31ರವರೆಗೆ ಕರ್ನಾಟಕದ 11 ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರು, ಅಕ್ಟೋಬರ್ 27: ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಅ.27 ರಂದು ರಾಜ್ಯದ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ

from Oneindia.in - thatsKannada News https://ift.tt/3mfNrC0

No comments: