ಬೆಂಗಳೂರು, ಅಕ್ಟೋಬರ್ 01; ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ ಪ್ರವೇಶಿಸಲಿದೆ. ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅಕ್ಟೋಬರ್ 4 ತನಕ
from Oneindia.in - thatsKannada News https://ift.tt/2WusA3Z
No comments:
Post a Comment