ಗ್ರಾಹಕರಿಗೆ ಸಿಹಿ ಸುದ್ದಿ: ಖಾದ್ಯ ತೈಲಗಳ ಮೇಲೆ ಆಮದು ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 14: ಸರಕುಗಳ ಜಾಗತಿಕ ಬೆಲೆ ಏರಿಕೆಯಿಂದ ದೇಶದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ ಖಾದ್ಯ ತೈಲಗಳ ಆಮದು ಸುಂಕವನ್ನು ಕಡಿತಗೊಳಿಸಿದೆ. ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ
from Oneindia.in - thatsKannada News https://ift.tt/3lFsTma





No comments:
Post a Comment