WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಚೀನಾದ ಹೊಸ ಕಾನೂನು: ಕಳವಳ ವ್ಯಕ್ತಪಡಿಸಿದ ಭಾರತ ಸರ್ಕಾರ

ಬೀಜಿಂಗ್ ಅಕ್ಟೋಬರ್ 27: ಚೀನಾ ದೇಶದ ಅಖಂಡತೆ ಹಾಗೂ ಸಾರ್ವಭೌಮತ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ನೂತನ ಭೂ ಗಡಿ ಕಾನೂನನ್ನು ಜಾರಿಗೆ ತರುತ್ತಿರುವುದಾಗಿ ಘೋಷಿಸಿದೆ. ಈ ಚೀನಾದ ಹೊಸ ಕಾನೂನಿನ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಇದನ್ನು "ಏಕಪಕ್ಷೀಯ ಕ್ರಮ" ಎಂದು ಕರೆದ ಸರ್ಕಾರ, "ಈ ಕಾನೂನು ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಬಹುದು. ಈ ಕಾನೂನಿನ

from Oneindia.in - thatsKannada News https://ift.tt/3nt9Smw

«
Next
Newer Post
»
Previous
Older Post

No comments: