WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 7 October 2021

ಯಾತ್ರಾರ್ಥಿಗಳ ಗಮನಕ್ಕೆ: ಚಾರ್‌ಧಾಮ್ ಯಾತ್ರೆಗೆ ಹೊಸ ಮಾರ್ಗಸೂಚಿ

ಡೆಹ್ರಾಡೂನ್, ಅಕ್ಟೋಬರ್ 07: ಹಿಂದುಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಚಾರ್‌ಧಾಮ್ ಯಾತ್ರೆಗೆ ಹೊಸ ಮಾರ್ಗಸೂಚಿಯನ್ನು ಉತ್ತರಾಖಂಡ್ ಸರ್ಕಾರ ಪ್ರಕಟಿಸಿದೆ. ಕೇದಾರನಾಥ, ಬದರಿನಾಥ, ಗಂಗೋತ್ರಿ ಹಾಗೂ ಯಮುನೋತ್ರಿಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇದೀಗ ಮುಕ್ತವಾಗಿದೆ. ಈ ಮುಂಚೆ ಜೂನ್ ತಿಂಗಳಲ್ಲಿ ಚಮೋಲಿ, ರುದ್ರಪ್ರಯಾಗ ಹಾಗೂ ಉತ್ತರಕಾಶಿಯಲ್ಲಿ ಯಾತ್ರೆಗೆ ಸ್ಥಳೀಯರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ''ಕೋವಿಡ್‌ ಮೂರನೇ ಅಲೆಯ ಭೀತಿ ಎದುರಾಗಿರುವ

from Oneindia.in - thatsKannada News https://ift.tt/3uOItim

No comments: