ಲಖಿಂಪುರ ಖೇರಿ ಘಟನೆ ಬಗ್ಗೆ ಸಿಬಿಐ ತನಿಖೆ?; ಸುಪ್ರೀಂಗೆ ಅರ್ಜಿ
ಲಕ್ನೋ, ಅಕ್ಟೋಬರ್ 07; ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಘಟನೆಯಲ್ಲಿ ನಾಲ್ವರು ರೈತರು ಸೇರಿ 8 ಜನರು ಮೃತಪಟ್ಟಿದ್ದಾರೆ. ಘಟನೆಗೆ ಕೇಂದ್ರ ಸಚಿವರ ಪುತ್ರ ಕಾರಣ ಎಂದು ಕೇಸು ದಾಖಲಾಗಿದ್ದರೂ ಆತನ ಬಂಧನವಾಗಿಲ್ಲ. ಲಖಿಂಪುರ ಖೇರಿ ಘಟನೆ ಖಂಡಿಸಿಯನ್ನು ಖಂಡಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ
from Oneindia.in - thatsKannada News https://ift.tt/3lghUiJ





No comments:
Post a Comment