WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 7 October 2021

ಲಖಿಂಪುರ ಖೇರಿ ಘಟನೆ ಬಗ್ಗೆ ಸಿಬಿಐ ತನಿಖೆ?; ಸುಪ್ರೀಂಗೆ ಅರ್ಜಿ

ಲಕ್ನೋ, ಅಕ್ಟೋಬರ್ 07; ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಘಟನೆಯಲ್ಲಿ ನಾಲ್ವರು ರೈತರು ಸೇರಿ 8 ಜನರು ಮೃತಪಟ್ಟಿದ್ದಾರೆ. ಘಟನೆಗೆ ಕೇಂದ್ರ ಸಚಿವರ ಪುತ್ರ ಕಾರಣ ಎಂದು ಕೇಸು ದಾಖಲಾಗಿದ್ದರೂ ಆತನ ಬಂಧನವಾಗಿಲ್ಲ. ಲಖಿಂಪುರ ಖೇರಿ ಘಟನೆ ಖಂಡಿಸಿಯನ್ನು ಖಂಡಿಸಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ

from Oneindia.in - thatsKannada News https://ift.tt/3lghUiJ

No comments: