ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಕುಮಾರಸ್ವಾಮಿ ಆಗ್ರಹ
ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ ಆಗುತ್ತಿದ್ದು, ಸರಕಾರವನ್ನು ನಾಲಾಯಕ್ ಎಂದ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ. ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ
from Oneindia.in - thatsKannada News https://ift.tt/3vNBeYs





No comments:
Post a Comment