WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 21 October 2021

ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ!

ಬೆಂಗಳೂರು, ಅ. 20: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದಂತೆ ಉಪ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಮೊದಲಿಗೆ ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿರುವ ಬಿಎಸ್‌ವೈ, ನಾಳೆ ಅ. 21ರಂದು ಅದೇ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ. ನಂತರ ಹಾನಗಲ್ ಉಪ ಚುನಾವಣೆ ಪ್ರಚಾರಕ್ಕೆ ತೆರಳಲಿದ್ದಾರೆ. ಯಡಿಯೂರಪ್ಪ ಅವರ ಚುನಾವಣಾ ಭಾಷಣ ಎಂದರೆ ಒಂದು ಖದರ್

from Oneindia.in - thatsKannada News https://ift.tt/3jgJz1K

No comments: