ಛತ್ತೀಸ್ಗಢ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ: ಮತ್ತಷ್ಟು ಶಾಸಕರು ದೆಹಲಿಗೆ
ನವದೆಹಲಿ, ಅಕ್ಟೋಬರ್ 02: ಛತ್ತೀಸ್ಗಢದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಮತ್ತಷ್ಟು ಶಾಸಕರು ದೆಹಲಿಗೆ ಧಾವಿಸಿದ್ದಾರೆ. ದೇಶದ ಹಲವು ರಾಜ್ಯಗಳ ಕಾಂಗ್ರೆಸ್ ಘಟಕಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಅಧಿಕಾರಕ್ಕಾಗಿ ಅಥವಾ ಮುಂದಿನ ಇತರ ವಿಚಾರಗಳಿಗಾಗಿ ಕಿತ್ತಾಟ ಆರಂಭವಾಗಿದೆ. ಕೆಲವು ತಿಂಗಳುಗಳ ಹಿಂದೆ ಛತ್ತೀಸ್ಗಢದಲ್ಲಿ ಆರಂಭವಾಗಿದ್ದ ಕಾಂಗ್ರೆಸ್ ಒಳಜಗಳ ದೆಹಲಿ ತಲುಪಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭೂಪೇಶ್ ಬಘೇಲ್ ಪರ ಶಾಸಕರು
from Oneindia.in - thatsKannada News https://ift.tt/2Wwhqvp





No comments:
Post a Comment