Breaking News: ಟ್ರಕ್ ಹರಿದು ಪ್ರತಿಭಟನಾ ಸ್ಥಳದಲ್ಲೇ 3 ರೈತ ಮಹಿಳೆಯರು ಸಾವು
ನವದೆಹಲಿ, ಅಕ್ಟೋಬರ್ 28: ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ ಘಟನೆ ಮಾಸುವ ಮೊದಲೇ ಅಂಥದ್ದೇ ಮತ್ತೊಂದು ಘಟನೆ ಗುರುವಾರ ಹರಿಯಾಣ-ದೆಹಲಿ ಗಡಿಯಲ್ಲಿ ವರದಿಯಾಗಿದೆ. ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಆಟೋರಿಕ್ಷಾಕ್ಕಾಗಿ ಕಾದು ಕುಳಿತ ಮಹಿಳೆಯರ ಮೇಲೆ ಟ್ರಕ್ ಹರಿದುಕೊಂಡು ಹೋಗಿದೆ. ಡಿವೈಡರ್ ಮೇಲೆ
from Oneindia.in - thatsKannada News https://ift.tt/3mnOwrK





No comments:
Post a Comment