ನವದೆಹಲಿ, ನವೆಂಬರ್ 25: ತ್ರಿಪುರಾದಲ್ಲಿ ರಾಜಕೀಯ ಹಿಂಸಾಚಾರದ ನಡುವೆ ಗುರುವಾರ ನಾಗರಿಕ ಚುನಾವಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಈಶಾನ್ಯ ರಾಜ್ಯದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು ಸಿಬ್ಬಂದಿ ನಿಯೋಜಿಸಲಾಗಿದೆ. ತ್ರಿಪುರ ಪೊಲೀಸ್ ಪಡೆ ಮತ್ತು ತ್ರಿಪುರಾ ರಾಜ್ಯ ರೈಫಲ್ಸ್ ಜೊತೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಮತ್ತು ಗಡಿ ಭದ್ರತಾ ಪಡೆಗಳನ್ನು (ಬಿಎಸ್ಎಫ್) ಸಹ
from Oneindia.in - thatsKannada News https://ift.tt/3DPNWsQ
No comments:
Post a Comment