WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 9 November 2021

ಕರ್ನಾಟಕ; 13 ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್‌, ಬೆಂಗಳೂರಲ್ಲೂ ಮಳೆ

ಬೆಂಗಳೂರು, ನವೆಂಬರ್ 09; ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ನವೆಂಬರ್ 11ರ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ,

from Oneindia.in - thatsKannada News https://ift.tt/3D0Jhnp

No comments: