WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 10 November 2021

ನವೆಂಬರ್ 13ರ ತನಕ ಕರ್ನಾಟಕಲ್ಲಿ ಮಳೆಯ ಆರ್ಭಟ

ಬೆಂಗಳೂರು, ನವೆಂಬರ್ 10; ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 13ರ ತನಕ ಮಳೆಯಾಗಲಿದೆ ಎಂದು ಭಾರತೀಯ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಬುಧವಾರ ಮಳೆ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ

from Oneindia.in - thatsKannada News https://ift.tt/3H3TLoC

No comments: