WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 14 November 2021

ಕರ್ನಾಟಕ; ನವೆಂಬರ್ 16ರ ತನಕ ವಿವಿಧ ಜಿಲ್ಲೆಯಲ್ಲಿ ಮಳೆ

ಬೆಂಗಳೂರು, ನವೆಂಬರ್ 14; ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಶೀತ ವಾತಾವರಣ, ತುಂತುರು ಮಳೆ ಮುಂದುವರೆಯಲಿದೆ. ಅಕ್ಕ-ಪಕ್ಕದ ರಾಜ್ಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನ ಕುಸಿದಿದ್ದು,

from Oneindia.in - thatsKannada News https://ift.tt/3FiFEu1

No comments: