ಕರ್ನಾಟಕ; ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ
ಬೆಂಗಳೂರು, ನವೆಂಬರ್ 21; ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ನವೆಂಬರ್ 23ರ ಬಳಿಕ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಶನಿವಾರ ಬೆಂಗಳೂರು ನಗರದಲ್ಲಿ ಮಳೆ ಬಿಡುವು ನೀಡಿತ್ತು. ವಾಯುಭಾರ ಕುಸಿತ ದುರ್ಬಲಗೊಂಡಿದೆ. ಆದರೆ ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದೆ. ಆದ್ದರಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರವೂ ಮಳೆ
from Oneindia.in - thatsKannada News https://ift.tt/30FdLNE





No comments:
Post a Comment