WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 21 November 2021

ಕರ್ನಾಟಕ; ನವೆಂಬರ್ 23ರ ಬಳಿಕ ತಗ್ಗಲಿದೆ ಮಳೆ ಆರ್ಭಟ

ಬೆಂಗಳೂರು, ನವೆಂಬರ್ 21; ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ನವೆಂಬರ್ 23ರ ಬಳಿಕ ಕಡಿಮೆಯಾಗಲಿದೆ ಎಂದು ಭಾರತೀಯ  ಹವಾಮಾನ ಇಲಾಖೆ ಹೇಳಿದೆ. ಶನಿವಾರ ಬೆಂಗಳೂರು ನಗರದಲ್ಲಿ ಮಳೆ ಬಿಡುವು ನೀಡಿತ್ತು. ವಾಯುಭಾರ ಕುಸಿತ ದುರ್ಬಲಗೊಂಡಿದೆ. ಆದರೆ ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದೆ. ಆದ್ದರಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರವೂ ಮಳೆ

from Oneindia.in - thatsKannada News https://ift.tt/30FdLNE

No comments: