ನವದೆಹಲಿ, ನವೆಂಬರ್ 22: ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಮತ್ತೊಮ್ಮೆ ಶಿಸ್ತುಕ್ರಮಗಳನ್ನು ಜಾರಿಗೊಳಿಸಿದೆ. ನವೆಂಬರ್ 26ರವರೆಗೂ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವುದಕ್ಕೆ ಸೂಚಿಸಲಾಗಿದೆ. ನವದೆಹಲಿಗೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿದಂತೆ ಇತರೆ ಸರಕುಗಳನ್ನು ಹೊತ್ತು ಬರುವ ಎಲ್ಲಾ ಟ್ರಕ್ ಸಂಚಾರಕ್ಕೆ ನಿರ್ಬಂಧವನ್ನು ವಿಸ್ತರಿಸಲಾಗಿದೆ. "ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸರ್ಕಾರಿ
from Oneindia.in - thatsKannada News https://ift.tt/3CCoGor
No comments:
Post a Comment