WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 9 November 2021

ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ

ದಾವಣಗೆರೆ, ನವೆಂಬರ್ 09; ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ. ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-rural-rehabilitation-activist-post-at-davanagere-239197.html

No comments: