ನವೆಂಬರ್ 8ರಿಂದ ರಾಜ್ಯದ ಜನತೆಗೆ ಹೊಸ ಪತ್ರಿಕೆ ಲೋಕಾರ್ಪಣೆ
ಬೆಂಗಳೂರು, ನ 7: "ಪಕ್ಷ ಸಂಘಟನೆಗೆ ಬಿಡದಿ ತೋಟದಲ್ಲಿ ಕಾರ್ಯಗಾರ ನಡೆಸಿದ ನಂತರ ಇದೀಗ ಮತ್ತೆ ಎರಡನೇ ಹಂತದ ಜೆಡಿಎಸ್ ಸಂಘಟನಾ ಕಾರ್ಯಗಾರ ಸೋಮವಾರದಿಂದ ( ನವೆಂಬರ್ 8-15) ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿದೆ" ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿರು, "ಎಲ್ಲಾ ಹಂತಗಳಲ್ಲೂ ಪಕ್ಷವನ್ನು ಸಂಘಟನೆ ಮಾಡಲು ಈ
from Oneindia.in - thatsKannada News https://ift.tt/3qc3ljl





No comments:
Post a Comment