WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ವಾಯುಮಾಲಿನ್ಯ ಬಿಕ್ಕಟ್ಟು: ಹರಿಯಾಣದಲ್ಲಿ ಶಾಲೆ, ಕಚೇರಿ ಬಂದ್, ನಿರ್ಮಾಣ ಚಟುವಟಿಕೆ ರದ್ದು

ನವದೆಹಲಿ, ನವೆಂಬರ್ 15: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆ ನವದೆಹಲಿ ಬೆನ್ನಲ್ಲೇ ಹರಿಯಾಣದಲ್ಲೂ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವುದಕ್ಕೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸರ್ಕಾರ ನಿರ್ಧರಿಸಿದೆ. ಹರಿಯಾಣದಲ್ಲಿ ನವೆಂಬರ್ 17ರವರೆಗೂ ಯಾವುದೇ ರೀತಿ ನಿರ್ಮಾಣ ಕಾಮಗಾರಿ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಲಾಗಿದೆ. ಜೊತೆಗೆ ಎಲ್ಲ ಸರ್ಕಾರಿ ಹಾಗೂ ಖಾಸಗಿ

from Oneindia.in - thatsKannada News https://ift.tt/3CfK4Qu

«
Next
Newer Post
»
Previous
Older Post

No comments: