WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 16 November 2021

ಬೆಳಗಾವಿ, ಚಾಮರಾಜನಗರ ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು, ನವೆಂಬರ್ 15; ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದೆ. ಬೆಳಗಾವಿ, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕವಾಗಿದೆ. ಸೋಮವಾರ  ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ವರ್ಗಾವಣೆಗೊಳಿಸಿದೆ. ಆದರೆ ಇಬ್ಬರೂ ಅಧಿಕಾರಿಗಳಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ. 27 ಐಎಎಸ್

from Oneindia.in - thatsKannada News https://ift.tt/3qC8cuk

No comments: