ಬೆಂಗಳೂರು, ನವೆಂಬರ್ 15; ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದೆ. ಬೆಳಗಾವಿ, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳ ನೇಮಕವಾಗಿದೆ. ಸೋಮವಾರ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ವರ್ಗಾವಣೆಗೊಳಿಸಿದೆ. ಆದರೆ ಇಬ್ಬರೂ ಅಧಿಕಾರಿಗಳಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ. 27 ಐಎಎಸ್
from Oneindia.in - thatsKannada News https://ift.tt/3qC8cuk
No comments:
Post a Comment