WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 15 November 2021

ಬಿಟ್ ಕಾಯಿನ್ ಹಗರಣ ಹೊರ ಬಂದ ಬಳಿಕ ಬೊಮ್ಮಾಯಿ 'ಮಂದಹಾಸ' ಮರೆ ಆಯಿತೇ?

ಬೆಂಗಳೂರು, ನ. 15: ಬಿಟ್ ಕಾಯಿನ್ ಪ್ರಕರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೋಬಲವನ್ನೇ ಕಸಿದು ಕೊಂಡಂತೆ ಕಾಣುತ್ತಿದೆ. ಸಿಎಂ ಎಂದರೆ ಕಾಮನ್ ಮ್ಯಾನ್ ಎಂದು ವ್ಯಾಖ್ಯಾನ ಮಾಡಿ ಮಂದಹಾಸದ ನಗು ಬೀರಿ ಅಧಿಕಾರ ಸ್ವೀಕರಿಸಿದ್ದ ಬಸವರಾಜ ಬೊಮ್ಮಾಯಿ ನೂರು ದಿನದ ಆಡಳಿತವನ್ನು ಚಾಣಾಕ್ಷ ರೀತಿಯಲ್ಲಿ ಪೂರೈಸಿದ್ದರು. ಅಪ್ಪು ನಿಧನದ ವೇಳೆಯಂತೂ ಲಕ್ಷಾಂತರ ಮಂದಿ ಜಮಾಯಿಸಿದರೂ ಸಣ್ಣ

from Oneindia.in - thatsKannada News https://ift.tt/3CeBgu8

No comments: