ಜನ ಸ್ವರಾಜ್ ಎಂಬ ನಾಟಕ ಪ್ರದರ್ಶನ ಮೊದಲು ನಿಲ್ಲಿಸಿ
ಬೆಂಗಳೂರು, ನವೆಂಬರ್ 21; "ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ಬಿಜೆಪಿಯ ಜ್ವನ ಸ್ವರಾಜ್ ಯಾತ್ರೆಯನ್ನು ಟೀಕಿಸಿದ್ದಾರೆ. ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಹನಿಮೂನ್ ಕಾಲ
from Oneindia.in - thatsKannada News https://ift.tt/3cyrNDn





No comments:
Post a Comment