WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 25 November 2021

ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ ಹಿಂದೆ ಬಿಜೆಪಿ ಲೆಕ್ಕಾಚಾರ?

ನವದೆಹಲಿ, ನವೆಂಬರ್ 25: ಪಂಚರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಭಾರತೀಯ ಜನತಾ ಪಕ್ಷ ತನ್ನದೇ ಆದ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಅದೇ ನಿಟ್ಟಿನಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2022ರ ಮಾರ್ಚ್ ವರೆಗೂ ವಿಸ್ತರಿಸಲಾಗಿದೆ. ನವದೆಹಲಿಯಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಯೋಜನೆ ಅವಧಿ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು

from Oneindia.in - thatsKannada News https://ift.tt/3l6KG5d

No comments: