ಬೆಂಗಳೂರು, ನ.26: ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಪೇಜಾವರ ಶ್ರೀಗಳ ಕುರಿತು ನೀಡಿದ ಹೇಳಿಕೆ ವಾದ ವಿವಾದಕ್ಕೆ ಕಾರಣವಾಗಿದೆ. ಅವರ ವಿರುದ್ಧ ದೂರು ದಾಖಲಾದ ಕಾರಣ ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ಸಹ ದಾಖಲಿಸಿದ್ದಾರೆ. ಅವರ ಪರವಾಗಿ ಮತ್ತು ವಿರುದ್ಧವಾಗಿ ವಾದ ಪ್ರತಿವಾದಗಳು ನಡೆಯುತ್ತಿರುವುದರ ಮಧ್ಯೆಯೇ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹಂಸಲೇಖ ಪರ
from Oneindia.in - thatsKannada News https://ift.tt/3pjE055
No comments:
Post a Comment