WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 15 November 2021

ವಾಯುಮಾಲಿನ್ಯ ನಿಯಂತ್ರಿಸಲು ದೆಹಲಿ ಲಾಕ್‌ಡೌನ್ ಕುರಿತು ಸುಪ್ರೀಂಕೋರ್ಟ್‌ಗೆ ವರದಿ

ನವದೆಹಲಿ, ನವೆಂಬರ್ 15: "ರಾಷ್ಟ್ರ ರಾಜಧಾನಿ ಗಾಳಿಯ ಗುಣಮಟ್ಟದಲ್ಲಿ ಭಾನುವಾರ ಸ್ವಲ್ಪ ಸುಧಾರಣೆ ಕಂಡು ಬಂದಿದ್ದರೂ ಸಹ ಸೂಚ್ಯಂಕ ಮಾಪನದಲ್ಲಿ "ಅತ್ಯಂತ ಕಳಪೆ" ಮಟ್ಟದಲ್ಲಿಯೇ ಮುಂದುವರಿದಿದೆ. ಈ ಕಾರಣ ಮಾಲಿನ್ಯವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ಗೆ ಸೋಮವಾರ ಲಾಕ್‌ಡೌನ್ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು," ಎಂದು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒದಗಿಸಿದ

from Oneindia.in - thatsKannada News https://ift.tt/3kBf2MR

No comments: