WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 15 November 2021

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು, ಚೇತರಿಕೆ!

ಬೆಂಗಳೂರು, ನ. 15: ಮಾಜಿ ಸಚಿವ, ಗಣಿಧಣಿ ಜಿ. ಜನಾರ್ಧನರೆಡ್ಡಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಬೆಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಬಂದಿದೆ. ನಿನ್ನೆ (ಭಾನುವಾರ) ರಾತ್ರಿ ದಿಢೀರ್ ಎಂದು ಗ್ಯಾಸ್ಟ್ರಿಕ್ ಸಮಸ್ಯೆ ಜನಾರ್ಧನರೆಡ್ಡಿ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬಂದಿದ್ದರೂ ನಂತರ ಅವರಿಗೆ ಹೃದಯ

from Oneindia.in - thatsKannada News https://ift.tt/30o8UAP

No comments: