WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 17 November 2021

ಕರ್ನಾಟಕ: ಮಳೆಯಿಂದಾಗಿ ತರಕಾರಿಗಳು ನಾಶ, ದರ ದಿಢೀರ್ ಏರಿಕೆ

ರಾಜ್ಯಾದ್ಯಂತ ಕಳೆದ ಒಂದು ತಿಂಗಳಿನಿಂದ ಭಾರಿ ಮಳೆಯಾಗುತ್ತಿರುವ ಪರಿಣಾಮ ತರಕಾರಿ ಎಲ್ಲೆಡೆ ಕೊಳೆತುಹೋಗಿವೆ. ಹೀಗಾಗಿ ನಗರಕ್ಕೆ ತರಕಾರಿಗಳ ಸರಬರಾಜು ಕಡಿಮೆಯಾಗಿದ್ದು, ಬೆಲೆ ಗಗನಕ್ಕೇರಿದೆ. ಒಂದೆಡೆ ಜನರು ದರ ಏರಿಕೆ ಬಿಸಿಗೆ ತುತ್ತಾಗಿದ್ದರೆ ಇನ್ನೊಂದಡೆ ತಂದ ತರಕಾರಿ ಮಾರಾಟವಾಗದೆ ಚಿಲ್ಲರೆ ವ್ಯಾಪಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಬದನೆ, ಬೀನ್ಸ್, ದಪ್ಪ ಮೆಣಸಿನಕಾಯಿ, ಕ್ಯಾರೆಟ್, ಕ್ಯಾಪ್ಸಿಕಂ, ಬಟಾಣಿ, ಈರುಳ್ಳಿ ಸೇರಿದಂತೆ ಹಲವು

from Oneindia.in - thatsKannada News https://ift.tt/3cAhRtj

No comments: