ನೆರೆ ರಾಜ್ಯಗಳ ಅಕ್ರಮ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಬೇಡಿ: ಬಸವರಾಜ ಬೊಮ್ಮಾಯಿ ಆಗ್ರಹ
ಬೆಂಗಳೂರು ನ.15: ಪಕ್ಕದ ರಾಜ್ಯಗಳ ಅಕ್ರಮ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ಭಾನುವಾರ ನಡೆದ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳೆಲ್ಲವೂ ಪ್ರಾಕೃತಿಕವಾಗಿ ಸಂಪರ್ಕಿತವಾಗಿರುವುದರಿಂದ ನಾವೆಲ್ಲರೂ ಒಟ್ಟಾಗಿ ಕೆಲಸಮಾಡುವುದು ಅನಿವಾರ್ಯ. ದಕ್ಷಿಣದ ರಾಜ್ಯಗಳು ಸ್ವತಂತ್ರವಾಗಿ ಅಲ್ಲದೆ,
from Oneindia.in - thatsKannada News https://ift.tt/3ozVSZ4





No comments:
Post a Comment