WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 25 November 2021

ಅಪೌಷ್ಟಿಕತೆ ನಿವಾರಣೆಗಾಗಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಆದೇಶ

ಬೆಂಗಳೂರು, ನ.25: ಅಪೌಷ್ಟಿಕತೆ ನಿವಾರಣೆಗಾಗಿ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಬಹುಪೋಷಕಾಂಶಗಳ ನ್ಯೂನತೆ ಕೊರತೆ ಇರುವುದು ಕಂಡುಬಂದಿದೆ. ಈ ಕಾರಣದಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಒಂದು ತಿಂಗಳಲ್ಲಿ 12 ಬೇಯಿಸಿದ ಮೊಟ್ಟೆ ಕೊಡುವ

from Oneindia.in - thatsKannada News https://ift.tt/3l6PNlY

No comments: