WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಅಪೌಷ್ಟಿಕತೆ ನಿವಾರಣೆಗಾಗಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ಆದೇಶ

ಬೆಂಗಳೂರು, ನ.25: ಅಪೌಷ್ಟಿಕತೆ ನಿವಾರಣೆಗಾಗಿ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಬಹುಪೋಷಕಾಂಶಗಳ ನ್ಯೂನತೆ ಕೊರತೆ ಇರುವುದು ಕಂಡುಬಂದಿದೆ. ಈ ಕಾರಣದಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಒಂದು ತಿಂಗಳಲ್ಲಿ 12 ಬೇಯಿಸಿದ ಮೊಟ್ಟೆ ಕೊಡುವ

from Oneindia.in - thatsKannada News https://ift.tt/3l6PNlY

«
Next
Newer Post
»
Previous
Older Post

No comments: