WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 7 November 2021

ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ದೆಹಲಿಯಲ್ಲಿ ಮಹತ್ವದ ಕಾರ್ಯಕಾರಣಿ ಆರಂಭ!

ಬೆಂಗಳೂರು, ನ. 07: ಇತ್ತೀಚೆಗೆ ನಡೆದಿದ್ದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಫಲಿತಾಂಶ ಬಿಜೆಪಿ ನಾಯಕರನ್ನು ಚಿಂತೆಗೀಡು ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮುಂದಿನ ವರ್ಷ 5 ರಾಜ್ಯಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚಿಸುವುದೂ ಸೇರಿದಂತೆ ಹಲವು ಅಜೆಂಡಾಗಳೊಂದಿಗೆ ದೆಹಲಿಯಲ್ಲಿ ಬಿಜೆಪಿಯ ಮಹತ್ವದ ರಾಷ್ಟ್ರೀಯ ಕಾರ್ಯಕಾರಣಿ ಆರಂಭವಾಗಿದೆ. ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಿಂದ

from Oneindia.in - thatsKannada News https://ift.tt/3o4X8D3

No comments: