ಮುರುಗೇಶ್ ನಿರಾಣಿ ಮುಖ್ಯಮಂತ್ರಿ ಆಗುತ್ತಾರೆ: ಈಶ್ವರಪ್ಪ ಭವಿಷ್ಯ
ಬಾಗಲಕೋಟೆ, ನ.29: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ರಾಜ್ಯದ 'ಮುಖ್ಯಮಂತ್ರಿ' ಅಗಲಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ವಿಜಯಪುರ ಹಾಗೂ ಬಾಗಲಕೋಟೆ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. 'ನಮ್ಮ ನಾಯಕರಾದ ಮುರುಗೇಶ್ ನಿರಾಣಿ ಅವರು
from Oneindia.in - thatsKannada News https://ift.tt/32GFgYe





No comments:
Post a Comment